ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಕಾಪು: ಪಿರ್ಯಾದಿದಾರರಾದ ಪಿ. ವಿಠಲರಾವ್ ಪ್ರಾಯ: 71 ವರ್ಷ, ತಂದೆ: ಪಿ. ನಾರಾಯಣ ರಾವ್, ವಾಸ: ಶ್ರೀದೇವಿ ಅದಮಾರು, ಎಲ್ಲೂರು ಗ್ರಾಮ ಕಾಪು ತಾಲೂಕು ಉಡುಪಿ ಜಿಲ್ಲೆ ಇವರಿಗೆ ದಿನಾಂಕ 30/04/2022 ರಂದು ಸ್ಥಳೀಯರೊಬ್ಬರು ಫೋನ್ ಕರೆ ಮಾಡಿ ನಿಮ್ಮ ಮಗ ದುರ್ಗಾ ಪ್ರಸಾದ ಪ್ರಾಯ : 47 ವರ್ಷ ರವರು ತನ್ನ KA-19-S-3906 ನೇ ಮೋಟಾರು ಸೈಕಲ್‌ನ್ನು ಉಡುಪಿ ಮಂಗಳೂರು ರಾ ಹೆ 66 ರಲ್ಲಿ ಕಾಪು ಕಡೆಗೆ ಸವಾರಿ ಮಾಡಿಕೊಂಡು ಬರುತ್ತಿರುವಾಗ ಮಧ್ಯಾಹ್ನ 2:50 ಗಂಟೆಗೆ ಊಳಿಯಾರಗೋಳಿ ಗ್ರಾಮದ ದಂಡತೀರ್ಥ ಶಾಲೆಯ ಸಮೀಪ ತಲುಪುತಿದ್ದಂತೆ, ಮೋಟಾರು ಸೈಕಲ್‌ ಹಿಂದಿನಿಂದ ಅಂದರೆ ಅದೇ ರಸ್ತೆಯಲ್ಲಿ ಉಡುಪಿ ಕಡೆಯಿಂದ ಸುರೇಂದ್ರ ನಾಯಕ ರವರು ತನ್ನ ಬಾಬ್ತು ಕಾರು ನಂಬ್ರ KA-20-Z-0111 ನೇದನ್ನು ಅತೀ ವೇಗ ಹಾಗೂ ಅಜಾರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರು ಸೈಕಲ್‌ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಮೋಟಾರು ಸೈಕಲ್‌ ಸಮೇತ ದುರ್ಗಾ ಪ್ರಸಾದ ರವರು ರಸ್ತೆಗೆ ಬಿದ್ದಿದ್ದು, ಗಾಯಗೊಂಡ ದುರ್ಗಾ ಪ್ರಸಾದನನ್ನು ಢಿಕ್ಕಿ ಹೊಡೆದ ಕಾರು ಚಾಲಕನೇ ಚಿಕಿತ್ಸೆಯ ಬಗ್ಗೆ ಉಡುಪಿ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿಸಿದಂತೆ ಪಿರ್ಯಾದಿದಾರರು ಹೈಟೆಕ್ ಆಸ್ಪತ್ರೆಗೆ ಬಂದು ಪಿರ್ಯಾದಿದಾರರು ಅವರ ಮಗನನ್ನು ನೋಡಿದ್ದು ಆತನು ಚಿಕಿತ್ಸೆಯಲ್ಲಿದ್ದು ಆತನಿಗೆ ಬಲಭುಜ, ಬಲಬದಿ ಪಕ್ಕೆಲಬು, ಜಖಂ ಗೊಂಡಿರುವುದಾಗಿದೆ. ಪಿರ್ಯಾದಿದಾರರು ಮಗನ ಆರೈಕೆಯಲ್ಲಿರುವುದರಿಂದ ಠಾಣೆಗೆ ಬಂದು ದೂರು ನೀಡಲು ತಡವಾಗಿರುತ್ತದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 44/2022 ಕಲಂ: 279 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 01-05-2022 06:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080