ಅಭಿಪ್ರಾಯ / ಸಲಹೆಗಳು

 

ಅಪಘಾತ ಪ್ರಕರಣ

  • ಕೊಲ್ಲೂರು: ಪಿರ್ಯಾದಿ ಮಾಧವ  ಪೂಜಾರಿ ಇವರು ದಿನಾಂಕ 03-03-2023 ರಂದು ರಾತ್ರಿ 7:00 ಗಂಟೆಗೆ ರಂದು  ಕೆಲಸವನ್ನು ಮುಗಿಸಿ  ವಂಡ್ಸೆಯಿಂದ ಬಗ್ವಾಡಿಯಲ್ಲಿರುವ  ತಮ್ಮ  ಮನೆಗೆ ನಡೆದುಕೊಂಡು ಹೋಗುತ್ತಿದಾಗ  ವಂಡ್ಸೆ ಗ್ರಾಮದ  ವಂಡ್ಸೆ – ಬಗ್ವಾಡಿ ರಸ್ತೆಯ ಆತ್ರಾಡಿ  ಶಾಲೆಯ ಬಳಿ  ತಲುಪಿದಾಗ ಪಿರ್ಯಾಧಿದಾರರ ಹಿಂದಿನಿಂದ KA 20 W 9122 ನೇ ಮೋಟಾರ್ ಸೈಕಲ್‌ನ್ನು  ಅದರ ಸವಾರನು ವಂಡ್ಸೆ ಕಡೆಯಿಂದ ಬಗ್ವಾಡಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ  ಮೋಟಾರು ಸೈಕಲ್‌ನ ವೇಗವನ್ನು ನಿಯಂತ್ರಿಸಲಾಗದೇ   ತೀರ ಎಡಬದಿಗೆ ಚಲಾಯಿಸಿದ ಪರಿಣಾಮ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಿರ್ಯಾದಿದಾರರಿಗೆ ಹಿಂದಿನಿಂದ ಡಿಕ್ಕಿ  ಹೊಡೆದ ಪರಿಣಾಮ ಪಿರ್ಯಾದಿದಾರರು ರಸ್ತೆಗೆ ಬಿದ್ದು  ಬಲದವಡೆಗೆ, ಗಲ್ಲಕ್ಕೆ ಗುದ್ದಿದ ಒಳನೋವು ಉಂಟಾಗಿ  ಕಿವಿಯಲ್ಲಿ ರಕ್ತ  ಗಾಯವಾಗಿದ್ದು ಚಿಕಿತ್ಸೆ ಬಗ್ಗೆಮಣಿಪಾಲಕೆ.ಎಮ್‌.ಸಿಆಸ್ಪತ್ರೆಯಲ್ಲಿಒಳರೋಗಿಯಾಗಿರುವುದಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 12/2023 ಕಲಂ: 279,  337  ಐಪಿಸಿರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 05-03-2023 10:26 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080