ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣಗಳು

  • ಕಾರ್ಕಳ: ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಪೂಂಜಾಜೆ ಶಾಲೆಯ ಬಳಿಯ ಶ್ರೀ ದೇವಿ ಕ್ರಪಾ ಮನೆಯ ವಾಸಿ ಶ್ರೀಮತಿ ರತಿ (50) ಗಂಡ: ನಾರಾಯಣ ಮೂಲ್ಯ ಇವರು ಕೂಲಿ ಕೆಲಸ ಮಾಡಿಕೊಂಡಿದ್ದು ಅವರು ವಿಪರೀತ ಶರಾಬು ಕುಡಿಯುವ ಚಟವನ್ನು ಹೊಂದಿದ್ದು ದಿನಾಂಕ: 07/11/2021 ರಂದು ಮಧ್ಯಾಹ್ನ 12:00 ಗಂಟೆಯಿಂದ ಸಂಜೆ 06:00 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಎದುರು ಇರುವ ಬಾವಿಯ ಬಳಿ ನಡೆದುಕೊಂಡು ಹೋಗುವಾಗ ಆಯತಪ್ಪಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಬಾವಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿದೆ. ಈ ಬಗ್ಗೆ    ಶ್ರೀ ಮಧುಸೂದನ್  ಪ್ರಾಯ: 29 ವರ್ಷ ತಂದೆ: ನಾರಾಯಣ ಮೂಲ್ಯ , ವಾಸ:   ಶ್ರೀ ದೇವಿ ಕ್ರಪಾ ಅಂಚೆ, ನೂರಾಳ್ ಬೆಟ್ಟು ಗ್ರಾಮ, ಕಾರ್ಕಳ ರವರು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಠಾಣಾ ಯುಡಿಆರ್‌ ಸಂಖ್ಯೆ: 41/2021  ಕಲಂ: 174 ಸಿ,ಆರ್,ಪಿ,ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 08-11-2021 06:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080