ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

  • ಉಡುಪಿ:  ಪಿರ್ಯಾದಿ ಸಿಯೋದರಾಮ ರೆಡ್ಡಿ ಇವರು 15 ದಿನಗಳ ಹಿಂದೆ ಉಡುಪಿಗೆ ಕೂಲಿ ಕೆಲಸಕ್ಕೆಂದು ಬಂದು, ಆದಿಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯ ಒಳಗಿರುವ ಎಸ್‌.ಎಂ.ಟಿ ಮಳಿಗೆಯಲ್ಲಿ ಕೂಲಿ ಕೆಲಸ ಮಾಡಿ ಅಲ್ಲಿಯೇ ರಾತ್ರಿ ವೇಳೆ ಮಲಗುತ್ತಿದ್ದು, ದಿನಾಂಕ 07/01/2023 ರಂದು ರಾತ್ರಿ ಮಳಿಗೆಯಲ್ಲಿ ಮಲಗಿರುವಾಗ 21:45 ಗಂಟೆಗೆ ಆಪಾದಿತ ಬಿಜಾಪುರದ ಭೀಮನಗೌಡ ಎಂಬಾತನು ಬಂದ ಪಿರ್ಯಾದುದಾರರನ್ನು ಉದ್ದೇಶಿಸಿ, ನಿನಗೆ ನಾನು ಇಲ್ಲಿ ಕೆಲಸ ಬಿಟ್ಟು ಹೋಗು ಎಂದು ಹೇಳಿದ್ದಲ್ಲ, ಇನ್ನು ಯಾಕೆ ಇಲ್ಲಿಯೇ ಇದ್ದೀಯಾ, ʼ ಎಂದು ಅವಾಚ್ಯ ಶಬ್ದಗಳಿಂದ ಬೈದು, ಅಲ್ಲಿಯೇ ಇದ್ದ ಮರದ ಕೋಲಿನಿಂದ ಸೊಂಟಕ್ಕೆ ಹೊಡೆದು ಸೊಂಟಕ್ಕೆ, ಎದೆಗೆ ನೋವು ಉಂಟುಮಾಡಿದ್ದಲ್ಲದೆ, ʼನೀನು ಇಲ್ಲಿ ಕೆಲಸ ಬಿಡದಿದ್ದರೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲʼ ಎಂದು ಜೀವ ಬೆದರಿಕೆ ಹಾಕಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 06/2023 ಕಲಂ:  323, 324, 504, 506 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 09-01-2023 06:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080