ಅಭಿಪ್ರಾಯ / ಸಲಹೆಗಳು

 ಅಸ್ವಾಭಾವಿಕ ಮರಣ ಪ್ರಕರಣ 

  • ಹಿರಿಯಡ್ಕ: ಪಿರ್ಯಾದಿದಾರರಾದ ಶ್ರೀಮತಿ ತಾರಾ (61), ಗಂಡ:ಭೋಜು ಸೇರಿಗಾರ, ವಾಸ: ಕೊಪ್ಪಲ ಮನೆ, ಬೊಮ್ಮಾರಬೆಟ್ಟು ಗ್ರಾಮ ಉಡುಪಿ ತಾಲೂಕು ಇವರ ಗಂಡ ಭೋಜ ಸೇರಿಗಾರ (70) ರವರು ಕುಡಿತದ ಚಟವನ್ನು ಹೊಂದಿದ್ದು, ಸುಮಾರು 10 ವರುಷಗಳಿಂದ ಹೆಂಡತಿ ಮಕ್ಕಳನ್ನು ಬಿಟ್ಟು ಪೆರ್ಡೂರಿನ ಪಕ್ಕಾಲು, ಕೇಪಲ ಜಡ್ಡು ಎಂಬಲ್ಲಿ ಒಬ್ಬರೇ ವಾಸವಾಗಿರುವುದಾಗಿದೆ. ದಿನಾಂಕ 10/10/2021 ರಂದು 09:00 ಗಂಟೆಗೆ ಮೃತರ ತಮ್ಮ ದಿನೇಶ ಸೇರಿಗಾರ ರವರು ಪಿರ್ಯಾದಿದಾರರಿಗೆ ಪೋನ್ ಮಾಡಿ ಭೋಜ ಸೇರಿಗಾರ ರವರು ದಿನಾಂಕ 09/10/2021 ರಂದು ರಾತ್ರಿ 21:00 ಗಂಟೆಯಿಂದ ದಿನಾಂಕ 10/10/2021 ರ ಬೆಳಿಗ್ಗೆ 09:00 ಗಂಟೆಯ ಮದ್ಯಾವಧಿಯಲ್ಲಿ ಮನೆಯ ಛಾವಡಿಯ ಪಕ್ಕಾಸಿಗೆ ಬಿಳಿ ಲುಂಗಿಯಲ್ಲಿ ಕುತ್ತಿಗೆಗೆ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದು, ಪಿರ್ಯಾದಿದಾರರು ತಕ್ಷಣ ಅಲ್ಲಿಗೆ ಬಂದು ನೋಡಿದಾಗ ಭೋಜು ಸೇರಿಗಾರ ರವರು ಮನೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಪಿರ್ಯಾದಿದಾರರ ಗಂಡ ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಆದುದರಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 22/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 10-10-2021 06:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080