ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಮಲ್ಪೆ: ಪಿರ್ಯಾದಿದಾರರಾದ ಪ್ರಕಾಶ ಹೊಸಬೀಡು (41) ತಂದೆ: ಗಿರಿಯ ಬೆಳ್ಚಡ ವಾಸ: ಹೊಸಬೀಡು ಕಂಬಳಕಟ್ಟ ಕೊಡವೂರು ಗ್ರಾಮ ಇವರ ತಮ್ಮನಾದ ರಾಕೇಶ್‌ (36) ರವರು ವಿಪರೀತ ಮದ್ಯಪಾನ ಸೇವಿಸುವ ಚಟವನ್ನು ಹೊಂದಿದ್ದು, ಹಾಗೂ ಮಾನಸಿಕ ಖಾಯಿಲೆಯಿದ್ದು, ಸುಮಾರು 2 ವರ್ಷದ ಹಿಂದೆ ಮಾನಸಿಕ ಖಾಯಿಲೆ ಬಗ್ಗೆ ಹಾಗೂ ಮದ್ಯಪಾನ ಬಿಡಿಸುವರೇ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಇತ್ತಿಚಿಗೆ ಕೆಲಸ ಇಲ್ಲದೇ ಮನೆಯಲ್ಲಿದ್ದವನು ದಿನಾಲೂ ಬೆಳಿಗ್ಗೆ ಮದ್ಯಪಾನ ಸೇವಸಿ ಮನೆಗೆ ಬಂದು ಆತನ ಕೋಣೆಯಲ್ಲಿ ಮಲಗುತ್ತಿದ್ದು, ಎಂದಿನಂತೆ ದಿನಾಂಕ 10/06/2೦21 ರಂದು ಬೆಳಿಗ್ಗೆ ಮನೆಯಿಂದ ಹೋದವನು ಮದ್ಯಪಾನ ಸೇವಿಸಿ ಮದ್ಯಾಹ್ನ 3:00 ಗಂಟೆಗೆ ಮನೆಗೆ ಬಂದವನು ಕೋಣೆ ಓಳಗೆ ಹೋದವನು ದಿನಾಂಕ 11/06/2021 ರಂದು ಬೆಳಿಗ್ಗೆ 5:30 ಗಂಟೆಗೆ ನೋಡಿದಾಗ ರಾಕೇಶ್‌ನು ನೈಲಾನ್‌‌ ರೋಪ್‌ನಿಂದ ಕೋಣೆಯ ಜಂತ್ತಿಗೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮರಣದ ಬಗ್ಗೆ ಬೇರೆ ಯಾವುದೇ ಸಂಶಯವಿರುವುದಿಲ್ಲವಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 30/2021 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 11-06-2021 06:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080