ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ 

  • ಹೆಬ್ರಿ: ಪಿರ್ಯಾದಿದಾರರಾದ ವಿಘ್ನೇಶ ಪ್ರಾಯ 21 ವರ್ಷ, ತಂದೆ:ಕೃಷ್ಣ ಕುಲಾಲ ,ವಾಸ: ಅಡಾಲಬೆಟ್ಟು ಹೆಬ್ರಿ ಗ್ರಾಮ ಹೆಬ್ರಿ ತಾಲೂಕು ಇವರು ದಿನಾಂಕ 11/09/2022 ರಂದು KA-20-EY-5985 ನೇ ಸ್ಕೂಟಿಯಲ್ಲಿ ಸಹ ಸವಾರರಾಗಿ ದಿನೇಶ ನಾಯ್ಕ ರವರನ್ನು ಕುಳ್ಳಿರಿಸಿಕೊಂಡು ಹೆಬ್ರಿ ಮೇಲ್ಪೇಟೆಯಿಂದ ಕೆಂಜೂರುಗೆ ಕೆಲಸಕ್ಕೆ ಹೋಗುತ್ತಿರುವಾಗ ಅವರು ಬೆಳಿಗ್ಗೆ 07:30 ಗಂಟೆಗೆ ಹೆಬ್ರಿ ಗ್ರಾಮದ ಹೆಬ್ರಿ ಸರ್ಕಲ್ ಬಳಿ ತಲುಪುವಾಗ ಕುಚ್ಚೂರು ಕಡೆಯಿಂದ KA-15-M-8210 ನೇ ಕಾರನ್ನು ಅದರ ಚಾಲಕ ಚಂದ್ರಶೇಖರ ರವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ಕೂಟಿಗೆ ಢಿಕ್ಕಿ ಪಡಿಸಿದ ಪರಿಣಾಮ ಪಿರ್ಯಾದಿದಾರರು ಮತ್ತು ಸಹ ಸವಾರ ದಿನೇಶ ನಾಯ್ಕ ರವರು ಸ್ಕೂಟಿ ಸಮೇತ ರಸ್ತೆಗೆ ಬಿದ್ದಿರುತ್ತಾರೆ. ಈ ಘಟನೆಯಿಂದ ವಿಘ್ನೇಶ ರವರ ಬಲ ಮೊಣಕಾಲು ಬಳಿ ಮೂಳೆಮುರಿತವಾಗಿರುತ್ತದೆ ಸಹ ಸವಾರ ದಿನೇಶ ನಾಯ್ಕ ರವರಿಗೆ ಬಲಕಾಲಿನ ಪಾದದ ಗಂಟಿನ ಬಳಿ ಮೂಳೆ ಮುರಿತವಾಗಿರುತ್ತದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 41/2022 ಕಲಂ:279,337, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ

 

ಇತ್ತೀಚಿನ ನವೀಕರಣ​ : 11-09-2022 06:17 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080