ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಮಣಿಪಾಲ: ಪಿರ್ಯಾದಿ ಸುಪ್ರಿತ್ ಆರ್ ಕುಮಾರ್ ಇವರ ತಂದೆ ರವಿಕುಮಾರ್ (47) ರವರು ಉಡುಪಿ ತಾಲೂಕು , ಶಿವಳ್ಳಿ ಗ್ರಾಮದ ಮೂಡು ಪೆರಂಪಳ್ಳಿಯ  ತಮ್ಮ ವಾಸದ ಮನೆಯಲ್ಲಿ ದಿ; 11/05/2022 ರಂದು ರಾತ್ರಿ ಮಲಗಿದ್ದವರುರು ದಿನಾಂಕ: 12.05.2022 ರಂದು ಮುಂಜಾವು 12:00 ಗಂಟೆಗೆ ಅಸ್ವಸ್ಥಗೊಂಡವರನ್ನು ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಿದ್ದು ಪರೀಕ್ಷಿಸಿದ ವೈದ್ಯರು ರವಿಕುಮಾರ್ ರವರು ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 14/2022 ಕಲಂ: 174  ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಶಂಕರನಾರಾಯಣ: ಫಿರ್ಯಾದಿ ಕರುಣಾಕರ ಶೆಟ್ಟಿ ಇವರ ಅಣ್ಣ ಸುಧಾಕರ ಶೆಟ್ಟಿ ಪ್ರಾಯ 42 ವರ್ಷ ಇವರು ಲಾಕ್‌ಡೌನ್ ಸಮಯದಿಂದ ಅಂದರೆ  ಸುಮಾರು 2-3 ವರ್ಷಗಳಿಂದ ಕೆಲಸವಿಲ್ಲದೇ ಮಾನಸಿಕವಾಗಿ ನೊಂದುಕೊಂಡಿದ್ದವರಿಗೆ ಮಾನಸಿಕ ಅಸ್ವಸ್ಥತೆ ಅನಾರೋಗ್ಯವಾಗಿ ನಂದ್ರೋಳ್ಳಿ ಬೆಳ್ಳಾಲ ಗ್ರಾಮದ  ಹೆಂಡತಿ ಮನೆ ಮತ್ತು ಅಂಪಾರು ಗ್ರಾಮ ಕಂಚಾರು ಗ್ರಾಮದ ತನ್ನ ಮನೆಯಲ್ಲಿ ಇರುತ್ತದ್ದವರು ಮಾನಸಿಕ ಅಸ್ವಸ್ಥತೆ ಅನಾರೋಗ್ಯದಿಂದ ಮನ ನೊಂದು ಮನೆಯಲ್ಲಿನ ತನ್ನ ಸಂಬಂಧಿಗಳು ಮೂಡಬಗೆ ನಮ್ಮೂರ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಹೋಗಿದ್ದಾಗ ದಿನಾಂಕ 11-05-2022 ಸಮಯ ಸುಮಾರು 13:00  ಗಂಟೆಯಿಂದ 21:30 ಗಂಟೆಯ ಮದ್ಯಾವಧಿಯಲ್ಲಿ ಸುಧಾಕರ ರವರು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 09/2022 ಕಲಂ: 174  ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 12-05-2022 05:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080