ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಬೈಂದೂರು: ಪಿರ್ಯಾದಿದಾರರಾದ ಗಣೇಶ ಶೆಟ್ಟಿ (32) ತಂದೆ: ಸೂಲ್ಯಣ್ಣ ಶೆಟ್ಟಿ, ವಾಸ:  ಕೂರ್ಸಿ ಹೊಸ್ಮನೆ, ಕಾಲ್ತೋಡು ಗ್ರಾಮ ಬೈಂದೂರು ಇವರ ಅಣ್ಣ ಪ್ರಕಾಶ ಶೆಟ್ಟಿ (33) ರವರು ತಾಯಿ, ತಮ್ಮ, ಹೆಂಡತಿ ಹಾಗೂ ಮಗುವಿನೊಂದಿಗೆ ವಾಸ ಮಾಡಿಕೊಂಡಿದ್ದು ಕೃಷಿ ಕೆಲಸವನ್ನು ಮಾಡಿಕೊಂಡಿರುತ್ತಾರೆ, ದಿನಾಂಕ 13/05/2022 ರಂದು ಕೃಷಿ ಕೆಲಸದ ಬಗ್ಗೆ ಹೋದವರು ರಾತ್ರಿ 8:15 ಗಂಟೆಯಾದರೂ ಮನೆಗೆ ಬಾರದೇ ಇದ್ದು ಪಕ್ಕದ ಮನೆಯ ಗಣೇಶ ಶೆಟ್ಟಿ ರವರ  ದೊಡ್ಡಮ್ಮನ ಮನೆಯವರಲ್ಲಿ ವಿಚಾರಿಸಿ ಮನೆಯ ಸುತ್ತ ಮುತ್ತ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲ. ದಿನಾಂಕ 14/05/2022 ರಂದು ಬೆಳಿಗ್ಗೆ 6:00 ಗಂಟೆಯಿಂದ ಮನೆಯ ಸಮೀಪದ ತೋಟ, ಗೇರು ತೋಟ ಹಾಗೂ ತೋಟದ ಬಳಿ ಇರುವ ಕೆರೆಯಲ್ಲಿ ಹುಡುಕಾಡಿದಲ್ಲಿ ಪ್ರಕಾಶ ಶೆಟ್ಟಿಯವರ ಮೃತ ದೇಹವು ದೊರೆತಿರುತ್ತದೆ, ಪ್ರಕಾಶ ಶೆಟ್ಟಿಯವರು ದಿನಾಂಕ 13/05/2022 ರಂದು 00:00  ಗಂಟೆಯಿಂದ  ದಿನಾಂಕ 14/05/2022 ರಂದು ಬೆಳಿಗ್ಗೆ 6:00 ಗಂಟೆಯ ಮಧ್ಯಾವದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 25/2022 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 14-05-2022 09:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080