ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಬೈಂದೂರು: ಪಿರ್ಯಾದಿದಾರರಾದ ಕರಾ ಆದಂ (68) ತಂದೆ; ಕರಾ ಮೀರಾನ್ ಸಾಹೇಬ್ , ವಾಸ; ನ್ಯೂ ಕಾಲೋನಿ, ಮಾರ್ಕೆಟ್, ಶಿರೂರು ಗ್ರಾಮ, ಬೈಂದೂರು ಇವರ ಮಗನಾದ ಕರಾ ಅಬ್ದುಲ್ ರಹೀಮ (27) ಇತನು ದಿನಾಂಕ 14/06/2021 ರಂದು ಆತನ ಸ್ನೇಹಿತನಾದ ಅಬ್ದಲ್ ಅನ್ಸಾರ್ ನೊಂದಿಗೆ ಆತನ ಸ್ನೇಹಿತನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ನಂತರ ಅಬ್ದಲ್ ಅನ್ಸಾರ್ ನು ಕರಾ ಆದಂ ರವರಿಗೆ ಕರೆ ಮಾಡಿ ಕರಾ ಅಬ್ದುಲ್ ರಹೀಮ ಮತ್ತು ನಾನು ಸಂಕದಗುಂಡಿಯ ಹೊಳೆಯ ದಡದ ಬದಿಯಲ್ಲಿ ನಡೆದುಕೊಂಡು ಬರುವಾಗ ಕರಾ ಅಬ್ದುಲ್ ರಹೀಮನು ಮಧ್ಯಾಹ್ನ 04:00 ಗಂಟೆ ಸಮಯಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುತ್ತಾನೆಂದು ತಿಳಿಸಿದ್ದು, ನಂತರ ಕರಾ ಆದಂ ರವರು, ಮನೆಯವರು ಹಾಗೂ ಅಸುಪಾಸಿನವರೊಂದಿಗೆ ಹೊಳೆಯಲ್ಲಿ ಹುಡುಕಾಡಿದ್ದಲ್ಲಿ ಕರಾ ಅಬ್ದುಲ್ ರಹೀಮನು ಹೊಳೆ ಗಿಡಗಳಿಗೆ ಸಿಕ್ಕಕೊಂಡಿದ್ದು ಆತನನ್ನು ಒಂದು ಅಂಬುಲೆನ್ಸ್ ನಲ್ಲಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿನ ವೈದ್ಯರು ಕರಾ ಅಬ್ದುಲ್ ರಹೀಮನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 23/2021 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 15-06-2021 10:28 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080