ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಶಂಕರನಾರಾಯಣ: ದಿನಾಂಕ 14/12/2021 ರಂದು 18:34  ಗಂಟೆಯಿಂದ  20:15 ಗಂಟೆಯ  ನಡುವೆ  ಪಿರ್ಯಾದಿದಾರರಾದ ಪ್ರದೀಪ್ ಶೆಟ್ಟಿ (33), ತಂದೆ: ಮಹಾಬಲ ಶೆಟ್ಟಿ, ವಾಸ: ಮಂಜುನಾಥ ನಿಲಯ ಜನತಾ ಕಾಲೋನಿ,  76 ಹಾಲಾಡಿ ಗ್ರಾಮ  ಮತ್ತು ಅಂಚೆ ,  ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಇವರ ಮನೆಯಲ್ಲಿ ಅವರ ಸಹೋದರ  ಪ್ರಸನ್ನ  ಶೆಟ್ಟಿ (30) ಎಂಬುವವರು ಅವರು ಮಲಗುವ ಕೋಣೆಯ  ಪ್ಯಾನ್‌‌ನ  ರಾಡ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವಂತೆ ಕಂಡು ಬಂದಿದ್ದು  ಮೃತರ ಕಾಲುಗಳು ನೆಲಕ್ಕೆ ತಾಗಿಕೊಂಡಿರುವುದರಿಂದ ನೇಣು ಬಿಗಿದುಕೊಂಡ ಸ್ಥಿತಿಯ ಬಗ್ಗೆ ಸಂಶಯ ಇರುವುದಾಗಿ ಬೇರೆ ಯಾವುದೇ ಸಂಶಯ ಇರುವುದಿಲ್ಲ. ಮೃತರು ವಿಪರೀತ ಮದ್ಯಸೇವನೆ ಚಟವನ್ನು ಹೊಂದಿದ್ದು  ಮದ್ಯವರ್ಜನೆ ಚಿಕಿತ್ಸೆಯನ್ನು ಪಡೆದೂ  ಮದ್ಯ ಸೇವನೆ ಚಟವನ್ನು  ಬಿಡದೇ ಇದೇ ಕಾರಣದಿಂದ ಮಾನಸಿಕ ಅನಾರೋಗ್ಯದಲ್ಲಿದ್ದವರು  ಜೀವನದಲ್ಲಿ ಜಿಗುಪ್ಸೆಗೊಂಡು ಈ ರೀತಿ ಆತ್ಮಹತ್ಯೆ ಮಾಡಿಕೊಂಡಿರಬಹುದಾಗಿ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 49/2021 ಕಲಂ:  174  (C)  ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.        

ಇತ್ತೀಚಿನ ನವೀಕರಣ​ : 15-12-2021 05:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080