ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣಗಳು.

  • ಕುಂದಾಪುರ: ಪಿರ್ಯಾದಿ  ಆನಂದ ಕುಲಾಲ (58) ತಂದೆ ದಿ ಮೋಹನ ಕುಲಾಲ ವಾಸ: ನವ ನಗರ ವಕ್ವಾಡಿ ಗ್ರಾಮ ಕುಂದಾಪುರ ತಾಲೂಕು ಇವರ ಮಗ ರವಿಚಂದ್ರ ಪ್ರಾಯ 32 ವರ್ಷ  ಇವರು ಆಟೋರಿಕ್ಷಾ ಹಾಗೂ ಗೇರುಬೀಜ ಕಟ್ಟಿಂಗ್ ಕೆಲಸ ಮಾಡಿಕೊಂಡಿದ್ದವರು , ದಿನಾಂಕ 16/08/2021ರಂದು ಬೆಳಿಗ್ಗೆ  08:00 ಗಂಟೆಗೆ ರಿಕ್ಷಾ ತೆಗೆದುಕೊಂಡು ಹೋದವರು ವಾಪಾಸ್ಸು ಬಾರದೇ ಇದ್ದು, ರವಿಚಂದ್ರನ ಆಟೋರಿಕ್ಷಾ ಗುರುಕುಲ ಶಾಲೆಯ ರಸ್ತೆಯ ಬಳಿ ನಿಲ್ಲಿಸಿರುವುದನ್ನು ನೋಡಿ ಹುಡುಕಾಡಿದಾಗ,   ದಿನಾಂಕ 17/08/2021 ರಂದು ರವಿಚಂದ್ರ   ಇವರು ವಕ್ವಾಡಿ ಗ್ರಾಮದ ಗುರುಕುಲ ಶಾಲೆಯ ಸಮೀಪ  ಸರ್ಕಾರಿ ಹಾಡಿಯಲ್ಲಿ ಅಕೇಶಿಯಾ ಮರದ ಗೆಲ್ಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ  ಕಂಡುಬಂದಿದ್ದು, ಮೃತರು ಆರ್ಥಿಕ ಸಮಸ್ಯೆ ಹಾಗೂ ಬೇರೆ ಇನ್ಯಾವುದೋ ಸಮಸ್ಯೆಯಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 16/08/2021 ರ ಬೆಳಿಗ್ಗೆ 08:00 ಗಂಟೆಯಿಂದ ದಿನಾಂಕ 17/08/2021 ರ ಬೆಳಿಗ್ಗೆ 09:00 ಗಂಟೆಯ ಮದ್ಯಾವಧಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮೃತರ ಮರಣದ ಬಗ್ಗೆ ಯಾವುದೇ ಸಂಶಯ  ಇರುವುದಿಲ್ಲ. ಈ ಬಗ್ಗೆ ಕುಂದಾಪುರ ಠಾಣಾ ಅಸ್ವಾಭಾವಿಕ ಮರಣ ಸಂಖ್ಯೆ  29/2021ಕಲಂ: 174 CrPC ರಂತೆ ಪ್ರಕರಣದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 17-08-2021 06:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080