ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಹಿರಿಯಡ್ಕ: ದಿನಾಂಕ 17/04/2021 ರಂದು ಮಧ್ಯಾಹ್ನ 1:30 ಗಂಟೆಗೆ ಪಿರ್ಯಾದಿದಾರರಾದ ರಾಜು ಶೆಟ್ಟಿ(80), ತಂದೆ: ದಿ ಶೇಸ ಶೆಟ್ಟಿ, ವಾಸ: ಅಂಜಾರು ಬಾಂಕ, ಅಂಜಾರು ಗ್ರಾಮ, ಹಿರಿಯಡ್ಕ ಇವರು ಹಿರಿಯಡ್ಕ-ಅಂಜಾರು ರಸ್ತೆಯಲ್ಲಿ ಬಾಂಕಾಕ್ಕೆ ತಿರುಗುವ ತಿರುವಿನಲ್ಲಿ ಎಡ ಬದಿಯಲ್ಲಿ ಮನೆಗೆ ಹೋಗಲು ರಸ್ತೆ ದಾಟಲು ನಿಂತಿದ್ದಾಗ KA-20-EU-9331 ನೇ ಸ್ಕೂಟಿ ಸವಾರನು ಸ್ಕೂಟಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ತೀರಾ ಎಡಬದಿಗೆ ಬಂದು ರಸ್ತೆಯ ದಾಟಲು ನಿಂತಿದ್ದ ಪಿರ್ಯಾದಿದಾರರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಬಿದ್ದು ಎಡಕಾಲಿನ ತೊಡೆಗೆ ಮೂಳೆ ಮುರಿತದ ಗಾಯವಾಗಿರುವುದಲ್ಲದೇ ಎಡಭಾಗದ ಸೊಂಟಕ್ಕೆ ಗುದ್ದಿದ ನೋವುಂಟಾಗಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಪಿರ್ಯಾದಿದಾರರ ಮಗ ಪ್ರಶಾಂತ್ ಮತ್ತು ಸ್ಕೂಟಿ ಸವಾರ  ದೀಕ್ಷಿತ್ ಶೆಟ್ಟಿ ರವರು ಉಡುಪಿ ಹೈಟೆಕ್ ಮೆಡಿಕೇರ್ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿರುತ್ತಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 23/2021 ಕಲಂ: 279 , 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 18-04-2021 06:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080