ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ:

  • ಹಿರಿಯಡ್ಕ: ಪಿರ್ಯಾದುದಾರ ಕೃಷ್ಣ ಶೇರಿಗಾರ್  (42)  ತಂದೆ: ದಿ|| ಸಂಜೀವ ಶೇರಿಗಾರ್ ವಾಸ:  ಪ್ರಾಥಮಿಕ ಆರೋಗ್ಯ ಕೇಂದ್ರದ ಬಳೀ ಮದಗ ಚೆನ್ನಿಬೆಟ್ಟು ಅತ್ರಾಡಿ  ಗ್ರಾಮ ಉಡುಪಿ ತಾಲೂಕು ಇವರ ತಾಯಿಯವರಾದ ಲಲಿತಾ ಶೇರಿಗಾರ್ತಿ (65)  ರವರು  ಸುಮಾರು 20 ವರ್ಷದಿಂದ ಸಕ್ಕರೆ  ಕಾಯಿಲೆಯಿಂದ ಬಳಲುತ್ತಿದ್ದಲ್ಲದೆ  ಕಳೆದ 2 ವರ್ಷಗಳಿಂದ ಕಿಡ್ನಿಯಲ್ಲಿ ಗೆಡ್ಡೆ ಇದ್ದು ಇದೇ ಚಿಂತೆಯಲ್ಲಿದ್ದು ,ಜೀವನದಲ್ಲಿ ಜಿಗುಪ್ಸೆಗೊಂಡು ಈ ದಿನ ದಿನಾಂಕ: 18/12/2021 ರಂದು ಬೆಳಿಗ್ಗೆ 9:00 ಗಂಟೆಯಿಂದ 11:00 ಗಂಟೆಯವ ಒಳಗಡೆ ತನ್ನ ವಾಸ್ತವ್ಯದ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ನಡುಕೋಣೆಯಲ್ಲಿ  ಚುಡಿದಾರದ ವೇಲಿನಲ್ಲಿ ಫ್ಯಾನಿಗೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಇವರ ಮರಣದಲ್ಲಿ ಬೇರೆ ಯಾವುದೇ ಸಂಶಯ- ಸಂದೇಹ  ಇರುವುದಿಲ್ಲ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ:28/2021 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 18-12-2021 06:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080