ಅಭಿಪ್ರಾಯ / ಸಲಹೆಗಳು

ಅಪಘಾತಪ್ರಕರಣ

  • ಗಂಗೊಳ್ಳಿ: ದಿನಾಂಕ: 06/12/2022 ರಂದು ಪಿರ್ಯಾದಿದಾರರಾದ ಗುರುರಾಜ (30 ವರ್ಷ) ತಂದೆ:ದಿ, ಶೀನಪ್ಪ ಶೆಟ್ಟಿ, ವಾಸ: ನಾಗೇಂದ್ರ ನಿಲಯ, ಹೊಂಡದಹಿತ್ಲು, ಚರ್ಚ ರಸ್ತೆ, ಯಡ್ತಾರೆ ಗ್ರಾಮ, ಬೈಂದೂರು ಇವರು ತ್ರಾಸಿ ಯಿಂದ ಬೈಂದೂರು ಕಡೆಗೆ ಅವರ ಮೋಟಾರು ಸೈಕಲ್‌ನಲ್ಲಿ ಸಮಯ ಸುಮಾರು 14:00 ಗಂಟೆಗೆ ಬೈಂದೂರು ತಾಲೂಕು ಮರವಂತೆ ಗ್ರಾಮದ ಮರವಂತೆ ಮಸೀದಿ ಬಳಿ ರಾ,ಹೆ-66 ಪಶ್ಚಿಮ ಬದಿಯ ರಸ್ತೆಯಲ್ಲಿ ಹೋಗುತ್ತೀರುವಾಗ ಪಿರ್ಯಾದಿದಾರರ ಮುಂದೆ ಅಂದರೆ ತ್ರಾಸಿ ಕಡೆಯಿಂದ ಬೈಂದೂರು ಕಡೆಗೆ ಲಕ್ಷ್ಮಣ ಗಾಣಿಗ ಎಂಬವರು KA 20 EX 6081 ನೇ ಮೋಟಾರು ಸೈಕಲ್‌ನ್ನು ಅತೀವೇಗವಾಗಿ ಚಾಲನೆ ಮಾಡಿಕೊಂಡು ಹೋಗುತ್ತೀರುವಾಗ ನಾಯಿಯೊಂದು ಮೋಟಾರು ಸೈಕಲ್‌ಗೆ ಅಡ್ಡ ಬಂದಿದ್ದು, ಮೋಟಾರು ಸೈಕಲ್‌ ಸವಾರ ಒಮ್ಮೇಲೆ ಬ್ರೇಕ್‌ ಹಾಕಿದ ಪರಿಣಾಮ ಸವಾರ ಲಕ್ಷ್ಮಣ ಗಾಣಿಗ ರವರು ಮೋಟಾರು ಸೈಕಲ್‌ ಸಮೇತವಾಗಿ ರಸ್ತೆಗೆ ಬಿದ್ದು ತಲೆಗೆ, ಮುಖಕ್ಕೆ, ಎಡ ಕೈಗೆ ಹಾಗೂ ಎಡಕಾಲಿಗೆ ರಕ್ತ ಗಾಯವಾಗಿರುತ್ತದೆ. ನಂತರ ಲಕ್ಷ್ಮಣ ಗಾಣಿಗ ರವರನ್ನು ಚಿಕಿತ್ಸೆ ಬಗ್ಗೆ ಪಿರ್ಯಾದಿದಾರರು ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ಕರೆದುಕೊಂಡು ಹೋಗಿ, ನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ನಾಗಾರಾಜ ಎಂಬವರು ಮಣಿಪಾಲ ಕೆ,ಎಮ್‌,ಸಿ ಆಸ್ಪತ್ರಕ್ಕೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಪಡೆಯುತ್ತಿದ್ದವರು ದಿನಾಂಕ 18/12/ 2022 ರಂದು 05:45 ಗಂಟೆಗೆ ಚಿಕತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 112/2022 ಕಲಂ: 279, 304 (A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ

ಇತ್ತೀಚಿನ ನವೀಕರಣ​ : 18-12-2022 06:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080