ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಕುಂದಾಪುರ: ಪಿರ್ಯಾದಿ ಪ್ರಕಾಶ್‌ ನಾಯ್ಕ ಇವರರು ಬಜಾಜ್‌ ಪಲ್ಸರ್‌ 150ಸಿಸಿ ಕಂಪನಿಯ KA 20 Y 0058  ನೇ ಮೋಟಾರು ಸೈಕಲ್‌ನ ನೊಂದಣಿ ಮಾಲೀಕರಾಗಿದ್ದು, ಮೋಟಾರು ಸೈಕಲನ್ನು ದಿನಾಂಕ 14/02/2023 ರಂದು ಪಿರ್ಯಾದುದಾರರು ಕುಂದಾಪುರ ತಾಲೂಕು, ಕಸಬಾ ಗ್ರಾಮದ ರಾಮಮಂದಿರ ದೇವಸ್ಥಾನದ ಎದುರುಗಡೆ ಮದ್ಯಾಹ್ನ 12:30 ರ ಸುಮಾರಿಗೆ  ತಮ್ಮ ಮೋಟಾರು ಸೈಕಲನ್ನು  ನಿಲ್ಲಿಸಿ  ದೇವಸ್ಥಾನದ ಒಳಗಡೆ ಹೋದವರು  12:40 ಗಂಟೆಗೆ ವಾಪಸ್ಸು ಬಂದು  ಮೋಟಾರು ಸೈಕಲನ್ನು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ವಾಹನವು ಸದ್ರಿ ಸ್ಥಳದಲ್ಲಿ ಇರದೆ ಇದ್ದು ನಂತರದಲ್ಲಿ ಮೋಟಾರು ಸೈಕಲನ್ನು  ನಿಲ್ಲಿಸಿದ ಸ್ಥಳದ ಸುತ್ತ ಮುತ್ತಲು ಮತ್ತು ಎಲ್ಲಾಕಡೆಯು ಹುಡುಕಾಡಿದರು ಪತ್ತೆಯಾಗಿರುವುದಿಲ್ಲಾ  ಸದ್ರಿ ವಾಹನವನ್ನು ಯಾರೊ ಕಳ್ಳರು ಕಳುವು ಮಾಡಿಕೊಂಡು  ಹೊಗಿರುವ ಸಾದ್ಯತೆ ಇದ್ದು ಅದರ ಮೌಲ್ಯ 25,000/- ರೂಪಾಯಿ ಆಗಬಹುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 23/2023  ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 19-02-2023 05:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080