ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಕುಂದಾಪುರ: ಪಿರ್ಯಾದಿದಾರರಾದ ಪ್ರದೀಪ ಶೆಟ್ಟಿ, (33) ತಂದೆ: ಕರುಣಾಕರ ಶೆಟ್ಟಿ ವಾಸ: ಕಾಳಾವರ ಕೆಳಮನೆ, ಸಳ್ವಾಡಿ ಅಂಚೆ, ಕಾಳಾವರ ಗ್ರಾಮ ಕುಂದಾಪುರ ಇವರು ದಿನಾಂಕ 17/04/2021 ರಂದು ರಾತ್ರಿ 11:00 ಗಂಟೆಗೆ ಊಟ ಪಾರ್ಸೆಲ್‌ಗೆಂದು ಕೋಟೇಶ್ವರದ ಗಂಧರ್ವ ಬಾರ್ & ರೆಸ್ಟೋರೆಂಟ್ ಗೆ ಬಂದಿದ್ದು, ಪಾರ್ಸೆಲ್ ತಡವಾದ ಬಗ್ಗೆ ಪ್ರದೀಪ ಶೆಟ್ಟಿ ರವರು ಕೌಂಟರ್‌ನಲ್ಲಿ ವಿಚಾರಿಸಿದ್ದು, ಆಗ ಕಿಚನ್ ಕೌಂಟರಿನಲ್ಲಿದ್ದ  ಆಪಾದಿತ ಶರತ್ ಎಂಬಾತನು ಇನ್ನು ಸ್ವಲ್ಪ ಹೊತ್ತು ಕಾಯಿರಿ ಎಂದಿದ್ದು ನಂತರ ಆಪಾದಿತರಿಗೂ ಪ್ರದೀಪ ಶೆಟ್ಟಿ ರವರಿಗೂ ಮಾತುಕತೆಯಾಗಿರುತ್ತದೆ. ಆ ಸಂಧರ್ಭ ಆಪಾದಿತನು ಪ್ರದೀಪ ಶೆಟ್ಟಿ ರವರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು ಪ್ರದೀಪ ಶೆಟ್ಟಿ ರವರು ಹೋಟೇಲಿನಿಂದ ವಾಪಾಸು ತಿರುಗಿ ಹೊರಟಾಗ ಆಪಾದಿತನು ಯಾವುದೋ ಆಯುಧದಿಂದ ಇವರ ತಲೆಯ ಹಿಂಭಾಗಕ್ಕೆ ಹೊಡೆದು ಗಾಯವುಂಟು ಮಾಡಿ ಮುಂದಕ್ಕೆ ನೋಡಿಕೊಳ್ಳುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 44/2021  ಕಲಂ: 504, 324, 506 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 19-04-2021 09:26 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080