ಅಭಿಪ್ರಾಯ / ಸಲಹೆಗಳು

 ಅಸ್ವಾಭಾವಿಕ ಮರಣ ಪ್ರಕರಣ

 

  • ಕೋಟ: ಫಿರ್ಯಾದಿ ಮಿಥುನ್ ಖಾರ್ವಿ ಇವರ ಚಿಕ್ಕಮ್ಮ ಆಶಾರವರು ಐರೋಡಿಯಲ್ಲಿ ಅವರ ಗಂಡ ದೇವದಾಸ್ (49 ವರ್ಷ) ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸಮಾಡಿಕೊಂಡಿದ್ದು, ಪಿರ್ಯಾದಿದಾರರ ಚಿಕ್ಕಪ್ಪ ದೇವದಾಸ್ ರವರು ಮಳಿ(ಮರುವಾಯಿ)ಹೆಕ್ಕಿ ವ್ಯಾಪಾರ ಮಾಡಿಕೊಂಡಿರುತ್ತಾರೆ. ಆಶಾರವರು ದಿನಾಂಕ: 22.05.2023 ರಂದು ಬೆಳಗ್ಗೆ ಕುಟುಂಬದೊಂದಿಗೆ ಧರ್ಮಸ್ಥಳಕ್ಕೆ ಹೋಗಿದ್ದು 22:00 ಗಂಟೆಗೆ ವಾಪಾಸು ಮನೆಗೆ ಬಂದಾಗ ದೇವದಾಸ್ ನೇಣು ಹಾಕಿಕೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 11/2023 ಕಲಂ: 174  CrPC‌ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಬೈಂದೂರು: ಫಿರ್ಯಾದಿ ಹೆಚ್ ಓ ಧರಣಿಂದರ ಜೈನ್ ಇವರು ಕಿರಿಮಂಜೇಶ್ವರ ಗ್ರಾಮದ  ಕೊಡೇರಿ ರೋಡ್ ನ ಶಾಂತದುರ್ಗ ದೇವಸ್ಥಾನದ ಬಳಿ ಹೆಂಡತಿ ಲೀಲಾವತಿ ಹಾಗೂ ಮಗಳು ಪವಿತ್ರಾಳೊಂದಿಗೆ ವಾಸ ಮಾಡಿಕೊಂಡಿದ್ದು, ಲೀಲಾವತಿ (48 ವರ್ಷ) ರವರು ವಿಪರೀತ ಬೆನ್ನುನೋವಿನ  ಖಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಮಣಿಪಾಲ ಕೆ. ಎಂ ಸಿ ಆಸ್ಪತ್ರೆಯಲ್ಲಿ  ಹಾಗೂ ತೀರ್ಥಹಳ್ಳಿಯ ಕೋಣಂದೂರಿನ ನಾಟಿ ವೈದ್ಯರಲ್ಲಿ  ಚಿಕಿತ್ಸೆ  ಮಾಡಿದ್ದರೂ ಸಹಾ ಗುಣಮುಖವಾಗದ  ಕಾರಣ  ಮಾನಸಿಕವಾಗಿ ನೊಂದು ಜೀವನದಲ್ಲಿ  ಜಿಗುಪ್ಸೆಗೊಂಡು ದಿನಾಂಕ 22/05/2023 ರಂದು  ಬೆಳಿಗ್ಗೆ  7:30 ಗಂಟೆಯಿಂದ ಸಂಜೆ  6:30 ಗಂಟೆಯ ಮದ್ಯಾವದಿಯಲ್ಲಿ  ತಾನು ವಾಸವಿರುವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 32/2023 ಕಲಂ: 174  CrPC‌ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 23-05-2023 06:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080