ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕುಂದಾಪುರ: ದಿನಾಂಕ 24/05/2023 ರಂದು ಸಂಜೆ 19:30 ಗಂಟೆಗೆ, ಕುಂದಾಪುರ  ತಾಲೂಕಿನ ತಲ್ಲೂರು ಗ್ರಾಮದ ಕುಂತಿ ಅಮ್ಮ ದೇವಸ್ಥಾನದ ಹತ್ತಿರ ,ಕಂಬಳಗದ್ದೆ ಕ್ರಾಸ್‌ ಬಳಿ  ಡಾಮರು ರಸ್ತೆಯಲ್ಲಿ ಆಪಾದಿತ ಮನೋಹರ್  KA-20-EU-1434  ನೇ ಸ್ಕೂಟರನ್ನು ನೇರಳಕಟ್ಟೆ ಕಡೆಯಿಂದ ತಲ್ಲೂರು ಕಡೆಗೆ ಅತೀವೇಗ  ಹಾಗೂ ನಿರ್ಲಕ್ಷತನದಿಂದ  ಚಾಲನೆ ಮಾಡಿಕೊಂಡು ಬಂದು ತಲ್ಲೂರು ಕಡೆಯಿಂದ  ನೇರಳಕಟ್ಟೆಗೆ ಕಡೆಗೆ ಪಿರ್ಯಾದಿದಾರರಾದ  ಸತೀಶ ದೇವಾಡಿಗ (40), ತಂದೆ: ದಿ.ಮಂಜು ದೇವಾಡಿಗ, ವಾಸ: ಸಂತೋಷನಗರ ಗುಡ್ಡಿಮನೆ,ಹೆಮ್ಮಾಡಿ ಗ್ರಾಮ  ಕುಂದಾಪುರ  ತಾಲೂಕು ಇವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ  KA-20-EN-4198 –ನೇ  ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸತೀಶ ದೇವಾಡಿಗ ರವರ ಬಲ ಕಾಲಿಗೆ ಹಾಗೂ ಬಲ ಕೈಗೆ ಒಳನೋವಾಗಿದ್ದು ಚಿಕಿತ್ಸೆ ಬಗ್ಗೆ  ಕುಂದಾಪುರ ಆದರ್ಶ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 66/2023 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  
     

ಇತ್ತೀಚಿನ ನವೀಕರಣ​ : 25-05-2023 05:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080