ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಶಿರ್ವಾ: ದಿನಾಂಕ 13/10/2021 ರಂದು ಸಾಯಾಂಕಾಲ 7:30 ಗಂಟೆಯಿಂದ ದಿನಾಂಕ 14/10/2021 ರಂದು ಬೆಳಿಗ್ಗೆ 06:00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕುರ್ಕಾಲು ಗ್ರಾಮದ ಕುರ್ಕಾಲು ಪೆಟ್ರೋಲ್ ಬಂಕ್ ಆವರಣದಲ್ಲಿ ನಿಲ್ಲಿಸಿದ್ದ ಪಿರ್ಯಾದಿದಾರರಾದ ಮೊಹಮ್ಮದ್ ರಮೀಝ್ (35) ತಂದೆ: ಅಬ್ದುಲ್ ರಶೀದ್ ವಾಸ: ಪಕೀಕರಣ ಕಟ್ಟೆ ಬಿ ಗ್ರೌಂಡ್ ಹತ್ತಿರ ಪಕೀರಣಕಟ್ಟೆ, ಮಲ್ಲಾರು ಗ್ರಾಮ ಕಾಫು ತಾಲೂಕು ಉಡುಪಿ ಇವರ ಕೆಎ-20 ಬಿ-8458 ನೇ ಎಸ್.ಎಂ.ಎಂ.ಎಸ್ ಖಾಸಗಿ ಬಸ್ಸಿನ ಬ್ಯಾಟರಿ-1,  ಅಲ್ಲಿಯೇ ಪಕ್ಕದಲ್ಲಿ ನಿಲ್ಲಿಸಿದ್ದ ಕೆಎಲ್-55 ಎ-5562 ನೇ ಟೆಂಪೋದ ಬ್ಯಾಟರಿ-1  ಮತ್ತು ಕೆಎ-20 ಬಿ-3300 ನೇ ಸಿಜೆ ಖಾಸಗಿ ಬಸ್ಸಿನ ಬ್ಯಾಟರಿ-1 ಮತ್ತು 40 ಲೀಟರ್ ಡೀಸೆಲ್‌ನ್ನು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಕಳವಾದ 3 ಬ್ಯಾಟರಿ ಮತ್ತು 40 ಲೀಟರ್ ಡೀಸೆಲ್‌ನ ಒಟ್ಟು ಅಂದಾಜು ಮೌಲ್ಯ 41,000/- ಆಗಬಹುದಾಗಿದೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 59/2021 ಕಲಂ:379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 25-10-2021 09:53 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080