ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಹಿರಿಯಡ್ಕ: ಪಿರ್ಯಾದಿ ಗೋವಿಂದಶೆಟ್ಟಿ ಇವರ ತಾಯಿ ವಸಂತಿ ಶೆಟ್ಟಿ (85) ರವರು ಬಿ.ಪಿ, ಮಧುಮೇಹ, ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಮತ್ತು 2 ವರ್ಷಗಳಿಂದ ಎರಡು ಕಣ್ಣು ದೃಷ್ಟಿ ಕಳೆದುಕೊಂಡಿದ್ದರು, ಅಲ್ಲದೆ 4 ವರ್ಷದ ಹಿಂದೆ  ತನ್ನ ಮಗಳಾದ ಗೀತಾಳು ಮೃತಪಟ್ಟಿದ್ದು ಇದೇ ವಿಚಾರದಲ್ಲಿ ಪಿರ್ಯಾದುದಾರರ ತಾಯಿಯವರು ಮಾನಸಿಕವಾಗಿ ನೊಂದು ದಿನಾಂಕ: 27/07/2022 ರಂದು ರಾತ್ರಿ 9:00 ಗಂಟೆಯಿಂದ 9:45 ಗಂಟೆಯ ಮಧ್ಯಾವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂಬಿತ್ಯಾದಿಯಾಗಿರುತ್ತದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 32/2022 ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.‌
  • ಕುಂದಾಪುರ: ಪಿರ್ಯಾದಿ ಶೇಖರ ಇವರ ಮಾವನಾದ ಸುಮಾರು 75 ವರ್ಷ ಪ್ರಾಯದ ಸಂಜೀವ ಎನ್ನುವವರು ಸುಮಾರು 25 ವರ್ಷಗಳಿಂದ ಸಂಸಾರವನ್ನು ತ್ಯಜಿಸಿ, ಅಲ್ಲಲ್ಲಿ ಕೂಲಿ ಕೆಲಸ ಮಾಡಿಕೊಂಡು, ವಿಪರೀತ ಮದ್ಯಪಾನ ಮಾಡಿ,  ಕುಂದಾಪುರ ಆಸುಪಾಸಿನ ಅಂಗಡಿ ಬದಿಗಳಲ್ಲಿ ಮಲಗುತ್ತಿದ್ದು,  ದಿನಾಂಕ 28.07.2022 ರಂದು ಬೆಳಿಗ್ಗೆ 08:00 ಗಂಟೆಗೆ ಸ್ಥಳೀಯ ವ್ಯಕ್ತಿಯೊಬ್ಬರು ಪಿರ್ಯಾದಿದಾರರಿಗೆ ಕರೆ ಮಾಡಿ ಸಂಜೀವ ಎನ್ನುವವರು ಕುಂದಾಪುರ ದುರ್ಗಾಂಬಾ ಆಫೀಸಿನ ಸಮೀಪ  ಅಸ್ವಸ್ಥರಾಗಿರುವುದಾಗಿ ತಿಳಿಸಿದಂತೆ ಪಿರ್ಯಾದಿದಾರರು ಬೆಳಿಗ್ಗೆ 08:30 ಗಂಟೆಗೆ  ಸದ್ರಿ ಸ್ಥಳಕ್ಕೆ ತೆರಳಿ ನೋಡಿದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 25/2022 ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ .‌

ಇತ್ತೀಚಿನ ನವೀಕರಣ​ : 28-07-2022 05:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080