ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಫಿರ್ಯಾಧಿ: ಶಶಾಂಕ ಪ್ರಾಯ: 18 ವರ್ಷ ತಂದೆ: ವಿಜಯ್ ಶೆಟ್ಟಿ ವಾಸ: ಕೂಡ್ಲೂ ಗುಡ್ಡೆ  ಕನ್ಯಾನ ಗ್ರಾಮ, ಇವರ ಮಾವನಾದ ರವಿರಾಜ ಶೆಟ್ಟಿ ಇವರು ಗಾರೆ ಕೆಲಸ ಮಾಡಿಕೊಂಡಿದ್ದು ವಿಪರೀತ ಶರಾಬು ಕುಡಿಯುವ ಚಟ ಹೊಂದಿರುತ್ತಾರೆ. ಪಿರ್ಯಾದಿದಾರರ ಮಾವನಿಗೆ ಆರೋಗ್ಯ ಸಮಸ್ಯೆ ಇದ್ದು ಈ ದಿನ ಬೆಳಿಗ್ಗೆ ತಲ್ಲೂರ್ ಆಸ್ಪತ್ರೆಗೆ ಔಷದ ಕೊಡಿಸಲು ತಾಯಿಯೊಂದಿಗೆ ಬಂದಿದ್ದು, ನಂತರ ತನ್ನ ತಾಯಿಗೂ ಹೇಳದೆ ಅಲ್ಲಿಂದ ಹೊರ ಬಂದು ತಲ್ಲೂರಿನ ರಾಜಾಡಿ ಬ್ರಿಡ್ಜನ ಮೇಲಿಂದ  ಕೆಳಗಿನ  ಹೊಳೆಗೆ ಹಾರಿದ್ದು,  ಆತನು ನೀರಿನಲ್ಲಿ ಮುಳುಗಿದ್ದನ್ನು  ಕಂಡು ಸ್ಥಳಿಯರ ಸಹಾಯದಿಂದ ರವಿರಾಜ ಅವರನ್ನು ಕುಂದಾಪುರ ಆಸ್ಪತ್ತ್ರೆಗೆ ಕರೆದುಕೊಂಡು ಬಂದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ರವಿರಾಜ್ ಶೆಟ್ಟಿ ಈಗಾಗಲೆ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಪಿರ್ಯಾದಿದಾರರ ಮಾವ ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು   ಇದರಿಂದ ಖಿನ್ನತೆಗೆ ಒಳಗಾಗಿ ದಿನಾಂಕ: 28/01/2023 ರಂದು ಬೆಳಿಗ್ಗೆ 10:45 ರ ಸುಮಾರಿಗೆ ತಲ್ಲೂರಿನ ರಾಜಾಡಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟಿರುವುದಾಗಿದೆ. ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ. ಈ ಬಗ್ಗೆ  ಕುಂದಾಪುರ ಪೊಲೀಸ್‌ ಠಾಣೆ  UDR No 06/2023 ಕಲಂ: 174 CrPC  ಯಂತೆ ಪ್ರಕರಣ ದಾಖಲಿಸಲಾಗಿದೆ

ಇತ್ತೀಚಿನ ನವೀಕರಣ​ : 29-01-2023 10:53 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080